ಶಿವಮೊಗ್ಗ: ಮಹಾರಾಷ್ಟç ಸರ್ಕಾರದ ವಿರುದ್ಧ ಶಿವಮೊಗ್ಗ ನಗರ ಬಿಜೆಪಿ ಯುವ ಮೋರ್ಚಾ ಗುರುವಾರ ಕಿಡಿಕಾರಿದೆ.
ಖಾಸಗಿ ವಾಹಿನಿಯೊಂದರ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಾಧ್ಯಮದ ವಾಕ್ ಸ್ವಾತಂತ್ರö್ಯ ಹತ್ತಿಕ್ಕುವ ಕೆಲಸ ಮಾಡಿದೆ. ಹೀಗಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿದೆ.
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಮೋರ್ಚಾದ ಪದಾಧಿಕಾರಿಗಳು, ಮಹಾರಾಷ್ಟç ಸರ್ಕಾರ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ನೈಜ ವರದಿಗಳನ್ನು ಮಾಡಿ ಜನರ ಮುಂದೆ ಬಿಚ್ಚಿಟ್ಟಿದ್ದಕ್ಕೆ ಅರ್ನಬ್ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.
ರಾಷ್ಟçಪತಿ ಆಳ್ವಿಕೆ ಜಾರಿ ಮಾಡಿ:
ಮಹಾರಾಷ್ಟç ಸರ್ಕಾರದ ವಿರುದ್ಧ ದನಿ ಎತ್ತಿದ್ದಲ್ಲಿ ಅವರ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ. ಇಂತಹ ಸರ್ಕಾರವನ್ನು ವಜಾಗೊಳಿಸಿ ರಾಷ್ಟçಪತಿ ಆಳ್ವಿಕೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ನಗರಾಧ್ಯಕ್ಷ ದರ್ಶನ್, ಜಗನ್ನಾಥ್, ಅಭಿಷೇಕ್, ಅರುಣ್ ಶೆಟ್ಟಿ ಪಾಲ್ಗೊಂ
ಖಾಸಗಿ ವಾಹಿನಿಯೊಂದರ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಾಧ್ಯಮದ ವಾಕ್ ಸ್ವಾತಂತ್ರö್ಯ ಹತ್ತಿಕ್ಕುವ ಕೆಲಸ ಮಾಡಿದೆ. ಹೀಗಾಗಿ, ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿದೆ.
ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಮೋರ್ಚಾದ ಪದಾಧಿಕಾರಿಗಳು, ಮಹಾರಾಷ್ಟç ಸರ್ಕಾರ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ನೈಜ ವರದಿಗಳನ್ನು ಮಾಡಿ ಜನರ ಮುಂದೆ ಬಿಚ್ಚಿಟ್ಟಿದ್ದಕ್ಕೆ ಅರ್ನಬ್ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.
ರಾಷ್ಟçಪತಿ ಆಳ್ವಿಕೆ ಜಾರಿ ಮಾಡಿ:
ಮಹಾರಾಷ್ಟç ಸರ್ಕಾರದ ವಿರುದ್ಧ ದನಿ ಎತ್ತಿದ್ದಲ್ಲಿ ಅವರ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ. ಇಂತಹ ಸರ್ಕಾರವನ್ನು ವಜಾಗೊಳಿಸಿ ರಾಷ್ಟçಪತಿ ಆಳ್ವಿಕೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ನಗರಾಧ್ಯಕ್ಷ ದರ್ಶನ್, ಜಗನ್ನಾಥ್, ಅಭಿಷೇಕ್, ಅರುಣ್ ಶೆಟ್ಟಿ ಪಾಲ್ಗೊಂ