ಶಿವಮೊಗ್ಗ: ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತ್ರೆöÊಮಾಸಿಕ ದುರಸ್ತಿ ಕಾರ್ಯ ಇರುವುದರಿಂದ ನ.7ರಂದು ಬೆಳ್ಳಗ್ಗೆ 10ರಿಂದ ಸಂಜೆ 6ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ಶಿವಮೊಗ್ಗ ನಗರ ವ್ಯಾಪ್ತಿಯ ಜೆ.ಎನ್.ಎನ್.ಸಿ.ಇ. ಕಾಲೇಜು ಮುಂಭಾಗದ ಪ್ರದೇಶ, ಕುವೆಂಪು ಬಡಾವಣೆ, ರೆಡ್ಡಿ ಲೇಔಟ್, ಪರ್ಫೆಕ್ಟ್ ಅಲಾಯ್ಸ್, ಎಂಜಿನಿಯರಿAಗ್ ಕಾಲೇಜು, ನವುಲೆ, ಬೊಮ್ಮನಕಟ್ಟೆ ಎ-ಎಚ್ ಬ್ಲಾಕ್ಗಳು, ಕುವೆಂಪು ನಗರ, ಜ್ಯೋತಿನಗರ, ಡಾರ್ಸ್ ಕಾಲೊನಿ, ಎಲ್ಬಿಎಸ್ ನಗರ, ಅಶ್ವಥ್ ನಗರ, ಬಸವೇಶ್ವರ ನಗರ, ಕೃಷಿ ನಗರ, ಕೀರ್ತಿ ನಗರ, ಪವನಶ್ರೀ ಲೇಔಟ್, ಶಾಂತಿ ನಗರ, ತ್ಯಾವರೆಚಟ್ನಹಳ್ಳಿ, ಸವಳಂಗ ರಸ್ತೆ, ಶಿವಬಸವನಗರ, ಶಂಕರಮಠ ರಸ್ತೆ (ವೆಹಿಕಲ್ ಶೋರೂಂ, ರೈಸ್ ಮಿಲ್ ಏರಿಯಾ), ಗುಂಡಪ್ಪ ಶೆಡ್, ಶೇಷಾದ್ರಿಪುರಂ ಸುತ್ತಮುತ್ತಲಿನ ಪ್ರದೇಶ. ಗ್ರಾಮೀಣ ಪ್ರದೇಶಗಳಾದ ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಎಂಜಿನಿಯರಿAಗ್ ಹಾಗೂ ಕೃಷಿ ಕಾಲೇಜು, ಗೋಂದಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಫೋಟೊ: 5ಎಸ್ಎಂಜಿ ಕರೆಂಟ್ ಕಟ್