ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋಮು ಗಲಭೆ ಬಳಿಕ ಶಿವಮೊಗ್ಗ ಸ್ತಬ್ಧವಾಗಿತ್ತು. ಡಿಸೆಂಬರ್ 3ರಿಂದ ನಿಷೇಧಾಜ್ಞೆ ಹೇರಲಾಗಿದ್ದು, ಈಗಲೂ ಅದನ್ನು ಮುಂದುವರಿಸಿ ತಹಸೀಲ್ದಾರ್ ಆದೇಶಿಸಿದ್ದಾರೆ. ಈ ಮಧ್ಯೆ, ಸೋಮವಾರ ನಗರದ ಸ್ಥಿತಿ ಹೇಗಿತ್ತು. ವ್ಯಾಪಾರ ವಹಿವಾಟು ಇತರ ಮಾಹಿತಿಗಾಗಿ ವಿಡಿಯೋ ನ್ಯೂಸ್ ನೋಡಿ.
ಸುದ್ದಿ ಕಣಜ.ಕಾಂ | TALUK | HORTICULTURE DEPARTMENT ಶಿವಮೊಗ್ಗ: ಶಿಕಾರಿಪುರದ ತೋಟಗಾರಿಕೆ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ (National Horticulture Mission) ಯೋಜನೆಯಡಿ ಡ್ರಾಗನ್ ಫ್ರೂಟ್, ಸೀಬೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಆರ್.ಎಂ.ಎಲ್ ನಗರದಲ್ಲಿ ಬಾಲಕಿಯೊಬ್ಬಳ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿದೆ. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ವೈರಲ್ ಆಗಿದೆ. ಆರ್.ಎಂ.ಎಲ್ ನಗರದ ನಿವಾಸಿ ನಾಲ್ಕು […]
ಸುದ್ದಿ ಕಣಜ.ಕಾಂ | KARNATAKA | RAINFALL ಶಿವಮೊಗ್ಗ: ಜಿಲ್ಲೆಯಲ್ಲಿ ಮಳೆಯು ಧಾರಾಕಾರವಾಗಿ ಸುರಿಯುತ್ತಿದ್ದು, ಇನ್ನೂ ಐದು ದಿನಗಳ ಕಾಲ ವರ್ಷಧಾರೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. READ | ಲಿಂಗನಮಕ್ಕಿ ಜಲಾಶಯದಲ್ಲಿ […]