ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಬಸವನಗುಡಿಯ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಕಾರ್ತಿಕ ದೀಪೋತ್ಸವ ನಡೆಯಿತು.
ನಿರಂಜನಶಾಸ್ತ್ರೀಗಳ ನೇತೃತ್ವದಲ್ಲಿ ನಡೆದ ಪೂಜೆಯಲ್ಲಿ ದೇವಸ್ಥಾನ ಸಮಿತಿಯ ಸದಸ್ಯರು ಭಾಗವಹಿಸಿದ್ದರು.
ಸುದ್ದಿ ಕಣಜ.ಕಾಂ | KARNATAKA | ARECANUT RATE ಶಿವಮೊಗ್ಗ: ದೀಪಾವಳಿ ಹಬ್ಬಕ್ಕೆ ರಾಜ್ಯದ ಹಲವು ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಾಲ್ ರಾಶಿ ಅಡಿಕೆಗೆ ಬಂಪರ್ ಬೆಲೆ ನಿಗದಿಯಾಗಿದೆ. ಯಲ್ಲಾಪುರದಲ್ಲಿ 52,099 ರೂ. ನಿಗದಿಯಾಗಿದ್ದು, […]
ಸುದ್ದಿ ಕಣಜ.ಕಾಂ ಬೆಂಗಳೂರು: ರಾಜ್ಯದ ಎಲ್ಲ ಎಸ್ಕಾಂಗಳಲ್ಲಿ ಕೆಲಸ ಮಾಡುತ್ತಿರುವ ಪವರ್ ಮೆನ್ ಸೇರಿದಂತೆ ಗ್ಯಾಸ್ ಸಿಲಿಂಡರ್ ಮನೆ ಮನೆಗಳಿಗೆ ಪೂರೈಸುವವರು ಹಾಗೂ ಶಿಕ್ಷಕರಿಗೆ ರಾಜ್ಯ ಸರ್ಕಾರ ಫ್ರಂಟ್ ಲೈನ್ ವರ್ಕರ್ಸ್ ಎಂದು […]
ಸುದ್ದಿ ಕಣಜ.ಕಾಂ | KARNATAKA | POLITICAL NEWS ಶಿವಮೊಗ್ಗ: ರಾಜ್ಯದ ವಿವಿಧೆಡೆ ಸಾಗುತ್ತ ಬಂದಿರುವ ಜೆಡಿಎಸ್ ನ ‘ಜನತಾ ಜಲಧಾರೆ ಸಂಕಲ್ಪ ರಥಯಾತ್ರೆ’ಯು ಏಪ್ರಿಲ್ 22ರಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ […]