ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಹೊಸಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿ ಮತದಾರರಿಗೆ ನಾಜ್ ವೆಜ್ ಊಟದ ವ್ಯವಸ್ಥೆ ಮಾಡಿದ್ದ ಸ್ಥಳಕ್ಕೆ ಮಂಗಳವಾರ ಬೆಳಗ್ಗೆ ಮಾದರಿ ನೀತಿ ಸಂಹಿತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಡಿಕೆ ತೋಟದಲ್ಲಿರುವ ಕೋಳಿ ಫಾರಂ ಇದ್ದು, ಅಲ್ಲಿ ಅಭ್ಯರ್ಥಿಯ ಪರ ಮತ ಚಲಾಯಿಸಿದವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದಿದ್ದೇ ನೀತಿ ಸಂಹಿತೆ ಜಾರಿ ಅಧಿಕಾರಿ ಎನ್.ಚಂದ್ರಪ್ಪ, ಇಒ ಕಲ್ಲಪ್ಪ ದಾಳಿ ನಡೆಸಿದ್ದಾರೆ.
ಬಾಣಸಿಗ ವಶಕ್ಕೆ: ನೀತಿ ಸಂಹಿತೆ ಉಲ್ಲಂಘಿಸಿದ ಅಭ್ಯರ್ಥಿಯ ಬಗ್ಗೆ ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅಧಿಕಾರಿಗಳ ತಂಡ ದಾಳಿ ಮಾಡುತ್ತಿದ್ದಂತೆಯೇ ಸ್ಥಳದಲ್ಲಿದ್ದವರು ಪರಾರಿಯಾಗಿದ್ದಾರೆ. ಅಡುಗೆ ಮಾಡುವವ(ಬಾಣಸಿಗ)ನನ್ನು ಸಿಕ್ಕಿದ್ದು, ಆತನಿಗೆ ವಶಕ್ಕೆ ಪಡೆಯಲಾಗಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇನ್ಮುಂದೆ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಈ ನಿಟ್ಟಿನಲ್ಲಿ ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವೊಂದು ಕೈಗೊಂಡಿದ್ದು, ಅದರಂತೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಇರುವುದು ಕಡ್ಡಾಯ. ಕನ್ನಡ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಡಿಎಆರ್ (DAR) ಪೊಲೀಸ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್.ಟಿ.ಓ) ಗಂಗಾಧರ ನೇತೃತ್ವದಲ್ಲಿ ಗುರುವಾರ ಸಂಜೆ ಸಭೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕಲರ್ಸ್ ಕನ್ನಡದ ಹೊಸ ಧಾರವಾಹಿಗಳಿಗೆ ಮಹಿಳಾ ಮುಖ್ಯ ಪಾತ್ರದಲ್ಲಿ ನಟಿಸಲು ಸುವರ್ಣ ಅವಕಾಶವಿದೆ. ಆಸಕ್ತರು ಆಡಿಷನ್ ನಲ್ಲಿ ಪಾಲ್ಗೊಳ್ಳಬಹುದು. READ | ಮಲೆನಾಡಿನ ಪ್ರತಿಭೆಗಳೇ ಸೇರಿ ಮಾಡಿದ […]