ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಕಾಶಿಪುರ ರೈಲ್ವೆ ಅಂಡರ್ ಪಾಸ್ ವರ್ಕ್ ಬಾಕ್ಸ್’ಗಳನ್ನು ಯಶಸ್ವಿಯಾಗಿ ಜೋಡಿಸಲಾಗಿದೆ. ಇದರಿಂದ ಕಾಮಗಾರಿಯು ಶೀಘ್ರವಾಗಿ ಮುಗಿದು ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ. READ | ನೈರುತ್ಯ ರೈಲ್ವೆಗೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ವಿವಿಧೆಡೆ ಮನೆಗಳಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ ರಮೇಶ್(67) ಬಂಧಿತ ಆರೋಪಿ. ಈತನ ವಿರುದ್ಧ 2020ರಲ್ಲಿ ಜಯನಗರ ಹಾಗೂ ವಿನೋಬನಗರ ಪೆÇಲೀಸ್ ಠಾಣೆಯಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ಲೋಕ ಸೇವಾ ಆಯೋಗ(KPSC)ದಿಂದ ನಡೆಸಲಾಗುತ್ತಿರುವ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ(competative exams)ಗಳು ಆ.19 ಮತ್ತು […]