ವಿನೋಬನಗರದ ಪ್ರಿಯದರ್ಶಿನಿ ಶಾಲೆ ಸಮೀಪ ಕಾರು ಪಾರ್ಕಿಂಗ್ಗಾಗಿ ಗಲಾಟೆ ನಡೆದಿದೆ. ಟೆಕ್ಕಿ ಸಂತೋಷ್ ಎಂಬಾತ ಮಹಾನಗರ ಪಾಲಿಕೆ ಸದಸ್ಯೆಯೊಬ್ಬರ ಮಗ ಆಕಾಶ್ ಎಂಬಾತನ ಮೂಗಿನ ತುದಿಯನ್ನೇ ತುಂಡರಿಸಿದ್ದಾನೆ.
ಕಾರ್ಪೋರೇಟರ್ ಮತ್ತು ಪಕ್ಕದ ಮನೆಯ ನಿವೃತ್ತ ಎಎಸ್ಐ ಕುಟುಂಬದ ನಡುವೆ ಪಾರ್ಕಿಂಗ್ಗಾಗಿ ಪದೇ ಪದೆ ಜಗಳವಾಗುತ್ತಿತ್ತು ಎಂದು ತಿಳಿದುಬಂದಿದೆ. ಶುಕ್ರವಾರ ಸಹ ಇದೇ ವಿಚಾರ ತಾರಕಕ್ಕೇರಿದೆ. ರೊಚ್ಚಿಗೆದ್ದ ಸಂತೋಷ್ ಎಂಬಾತ ಆಕಾಶನ ಮೂಗನ್ನು ಬಾಯಿಂದ ಕಡಿದು ಕತ್ತರಿಸಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಸುದ್ದಿ ಕಣಜ.ಕಾಂ| DISTRICT | ACB ಶಿವಮೊಗ್ಗ: ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳ (Anti Corruption Bureau)ದ ಅಧಿಕಾರಿಗಳು ಜುಲೈ 28 ರಂದು ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ಆಯನೂರು ಪ್ರವಾಸಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಗ್ರಾಮಾಂತರ ಪೊಲೀಸರು (Shimoga Rural Police) ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಮಹಿಳೆ ಸೇರಿ ಇಬ್ಬರು ಹೊರ ಜಿಲ್ಲೆಯವರನ್ನು ಬಂಧಿಸಿದ್ದಾರೆ. ಬಿಜಾಪುರದ ಕೀರ್ತಿನಗರ ನಿವಾಸಿ ಅಬ್ದುಲ್ ಖಯ್ಯುಮ್(25) […]
ಸುದ್ದಿ ಕಣಜ.ಕಾಂ ಶಿರಾಳಕೊಪ್ಪ: ಪಟ್ಟಣದ ಚಿಕ್ಕಮಾಗಡಿ ತಾಂಡದಲ್ಲಿ ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿದೆ. ದಿಢೀರ್ ದಾಳಿ ನಡೆಸಿದ್ದು, 315 ಲೀಟರ್ ಬೆಲ್ಲದ ಕೊಳೆ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ । ಶಿವಮೊಗ್ಗ-ರಾಣೆಬೆನ್ನೂರು […]