ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ವರ್ಷಧಾರೆ ಮುಂದುವರಿದಿದೆ. ತೀರ್ಥಹಳ್ಳಿಯಲ್ಲಿ ಸಂಜೆ ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆ ಸುರಿದಿದೆ. ಶಿವಮೊಗ್ಗ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಇದುವರೆಗೆ ಮಳೆಯಾಗಿಲ್ಲ. ಸೊರಬ, ಶಿಕಾರಿಪುರ, ಸಾಗರ, ಹೊಸನಗರದಲ್ಲೂ ಸಾಧಾರಣ ಮಳೆಯಾಗಿದೆ.
ಇದನ್ನೂ ಓದಿ | ಮಲ್ಲ ಮೂವಿಯಲ್ಲಿ ಮಿಂಚಿದ್ದ ಆನೆಯ ಆರ್ಭಟ, ಸಕ್ರೆಬೈಲಲ್ಲಿ ಕೆಲಹೊತ್ತು ಆತಂಕ
ಶುಂಠಿಗೆ ಸಂಕಟ: ಹಲವೆಡೆ ಶುಂಠಿಯನ್ನು ಕೀಳಿ ಒಣಗಿಸಲಾಗುತ್ತಿದೆ. ಆದರೆ, ದಿಢೀರ್ ಆಗಿ ಮಳೆ ಸುರಿದಿದ್ದರಿಂದ ಶುಂಠಿ ಬೆಳೆಗಾರರು ಸಂಕಷ್ಟ ಎದುರಿಸಿದ್ದಾರೆ.