ಸುದ್ದಿ ಕಣಜ.ಕಾಂ
ತುಮಕೂರು: ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಸಂಸ್ಕøತ, ವೇದ, ಜ್ಯೋತಿಷ್ಯ ಮತ್ತು ವೀರಶೈವಾಗಮ ಪಾಠ ಶಾಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ತರಗತಿಗಳಿಗೆ ಜನವರಿ 3 ರಿಂದ ಪ್ರವೇಶಾತಿ ಆರಂಭಿಸಲಾಗಿದೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರವು ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ, ವಸತಿ ಮತ್ತು ಊಟದ ವ್ಯವಸ್ಥೆ ಇದೆ.
ಇಲ್ಲಿ ಸಂಪರ್ಕಿಸಿ: ಆಸಕ್ತಿ ಇರುವ ವಿದ್ಯಾರ್ಥಿಗಳು ಮುಖ್ಯೋಪಧ್ಯಾಯರು, ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಪಾಠಶಾಲೆ, ಎಡೆಯೂರು-572142, ಕುಣಿಗಲ್ ತಾಲೂಕು ತುಮಕೂರು ಜಿಲ್ಲೆ, ದೂರವಾಣಿ 9449926809, 9844295188, 9731110045 ಸಂಪರ್ಕಿಸುವುದು.