ಸುದ್ದಿ ಕಣಜ.ಕಾಂ
ಶಿವಮೊಗ್ಗ: ಹುಣಸೋಡು ಕಲ್ಲು ಕ್ರಷರ್ ಸ್ಫೋಟ ಪ್ರಕರಣ ಬಗೆದಷ್ಟು ಹೊಸ ಹೊಸ ಅಂಶಗಳು ಹೊರಬೀಳುತ್ತಿವೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ನಿರಂತರವಾಗಿ ಪೊಲೀಸ್ ಇಲಾಖೆ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ । ಇನ್ಮುಂದೆ 112ಗೆ ಕರೆ ಮಾಡಿದರೆ ತಕ್ಷಣ ಪೊಲೀಸರು ಹಾಜರ್, ಏನಿದು ಡಯಲ್ 112 ಇಲ್ಲಿದೆ ಮಾಹಿತಿ
ಸ್ಫೋಟ ನಡೆದ ಸ್ಥಳದಿಂದ ಅನತಿ ದೂರದಲ್ಲಿ 10 ಜೀವಂತ ಜಿಲೆಟಿನ್ ಕಡ್ಡಿಗಳು ಸಿಕ್ಕಿದ್ದು, ಇದು ತನಿಖೆಗೆ ಇನ್ನಷ್ಟು ಚುರುಕು ನೀಡಿದೆ.
ಈ ಬಗ್ಗೆ ಖುದ್ದು ಪೂರ್ವ ವಲಯದ ಐಜಿಪಿ ಎಸ್. ರವಿ ಅವರೇ ಸ್ಪಷ್ಟ ಪಡಿಸಿದ್ದು, ತನಿಖೆಗೆ ಅನುಕೂಲವಾಗಬಹುದಾದ ಮತ್ತಷ್ಟು ವಸ್ತುಗಳು ಸಿಗುವ ಸಾಧ್ಯತೆ ಇದೆ. ಅದಕ್ಕಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಆರು ತಂಡ ರಚನೆ | ಪ್ರಕರಣದ ತನಿಖೆಗೆ ಆರು ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ಈ ಬಗ್ಗೆ ಖುದ್ದು ಪೂರ್ವ ವಲಯದ ಐಜಿಪಿ ಎಸ್. ರವಿ ಅವರೇ ಸ್ಪಷ್ಟ ಪಡಿಸಿದ್ದು, ತನಿಖೆಗೆ ಅನುಕೂಲವಾಗಬಹುದಾದ ಮತ್ತಷ್ಟು ವಸ್ತುಗಳು ಸಿಗುವ ಸಾಧ್ಯತೆ ಇದೆ. ಅದಕ್ಕಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಆರು ತಂಡ ರಚನೆ | ಪ್ರಕರಣದ ತನಿಖೆಗೆ ಆರು ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.