ಸುದ್ದಿ ಕಣಜ.ಕಾಂ ಶಿವಮೊಗ್ಗ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು. ರಾಜ್ಯ ರಾಜಕಾರಣ ಸೇರಿದಂತೆ ಹಲವು ವಿಚಾರಗಳನ್ನು ಬಗ್ಗೆ ಮಾತನಾಡಿದ್ದಾರೆ.
ಸುದ್ದಿ ಕಣಜ.ಕಾಂ | DISTRICT | MARKET TREND ಶಿವಮೊಗ್ಗ: ಜಿಲ್ಲೆಯಲ್ಲಿ ಇಂಧನ ಬೆಲೆ ಏರಿಕೆ ಬಿಸಿ ತಟ್ಟಿದೆ. ಮಾರ್ಚ್ ಒಂದೇ ತಿಂಗಳಿನಲ್ಲಿ ಸತತ 10ನೇ ದಿನವೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಮಾಚೇನಹಳ್ಳಿ (MA achenahalli) 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-3 ಮತ್ತು ಎಫ್-20 ಮಾರ್ಗಗಳಲ್ಲಿ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಈ ಮಾರ್ಗದಿಂದ ವಿದ್ಯುತ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಎಲ್ಲ ಖಾಸಗಿ ಬಸ್ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಇನ್ಮುಂದೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲೇಬೇಕು. ಇದಕ್ಕಾಗಿ ಜಿಲ್ಲಾ ಪೊಲೀಸ್ ಇಲಾಖೆ ಹತ್ತು ದಿನಗಳ ಗಡುವನ್ನು ನೀಡಿದೆ. ಇದರೊಳಗೆ ಜಿಲ್ಲೆಯ […]