ಸುದ್ದಿ ಕಣಜ.ಕಾಂ ಶಿವಮೊಗ್ಗ: 11 ಕೆವಿ ಮಾರ್ಗ ಮುಕ್ತತೆ ನೀಡುವುದರಿಂದ ಜನವರಿ 29ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಎಲ್ಲೆಲ್ಲಿ ವ್ಯತ್ಯಯ: ಶಾಂತಿನಗರ, ರಾಗಿಗುಡ್ಡ, ಬೊಮ್ಮನಕಟ್ಟೆ ಎ ಮತ್ತು ಬಿ ಬ್ಲಾಕ್ ಸುತ್ತಲಿನ ಪ್ರದೇಶ.
ಸುದ್ದಿ ಕಣಜ.ಕಾಂ | DISTRICT | POLITICAL NEWS ಶಿವಮೊಗ್ಗ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿಕೆಗೆ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಶನಿವಾರ ಪ್ರತಿಭಟನೆ ಮಾಡಲಾಯಿತು. […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಲ್ಲಿ ಮಾ.18ರಂದು ಐದನೇ ವಿದ್ಯುತ್ ಅದಾಲತ್ ನಡೆಯಲಿದ್ದು, ಈ ಕೆಳಕಾಣಿಸಿದ ಹಳ್ಳಿಗಳಲ್ಲಿ ವಿದ್ಯುತ್ ಅದಾಲತ್ ವ್ಯವಸ್ಥೆ ಮಾಡಲಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. READ | ಪದವಿ ಪಾಸ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಹಲವೆಡೆ ಬ್ಲಾಕ್ ಮತ್ತು ಮೋರ್ ಶಿರೋನಾಮೆಯ ನಕಲಿ ಸಿಗರೇಟುಗಳು ಮಾರಲ್ಪಡುತ್ತಿದ್ದು, ಅವುಗಳ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ […]