ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭಾರಿ ಚರ್ಚೆ, ಆರೋಪ, ಪ್ರತ್ಯಾರೋಪಗಳ ನಡುವೆ ಸಿಲುಕಿರುವ ಕಸ್ತೂರಿ ರಂಗನ್ ವರದಿಯನ್ನು ಕನ್ನಡಕ್ಕೆ ಭಾಷಾಂತರ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ.
ಶಾಸಕ ಹಾಲಪ್ಪ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಭೇಟಿ ಮಾಡಲಾಗಿದ್ದು, ಈ ಸಂಬಂಧ ಚರ್ಚಿಸಲಾಗಿದೆ. ಇದಕ್ಕೆ ಬಿ.ಎಸ್.ವೈ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ.