ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭೂಗತ ಕೇಬಲ್ ಕಾಮಗಾರಿ ಕೈಗೆತ್ತಿಕೊಂಡಿದ್ದು, 11 ಕೆವಿ ಮಾರ್ಗಮುಕ್ತತೆ ನೀಡುವುದರಿಂದ ಫೆಬ್ರವರಿ 9ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ನಗರ ಉಪ ವಿಭಾಗ 1ರ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ | ತ್ರಿಮೂರ್ತಿನಗರ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆಷನಲ್ ಹಾಲ್, ಎಲ್ಬಿಎಸ್ ನಗರ, ಅಶ್ವಥ್ ನಗರ, ಕೀರ್ತಿನಗರ, ದೇವಂಗಿ 0ನೇ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೊನಿ, ಪವನ್ ಶ್ರೀ ಬಡಾವಣೆ, ಕೃಷಿನಗರ 1 ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ಮೆಂಟ್, ಸುತ್ತಲಿನ ಪ್ರದೇಶ.