ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕುಂಸಿ 110/11 ಕೆ.ವಿ. ಕುಂಸಿ ವಿದ್ಯುತ್ ವಿತರಣ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ 20 ಎಂ.ಬಿ.ಎ. ಶಕ್ತಿ ಪರಿವರ್ತಕಕ್ಕೆ ಹೊಸದಾಗಿ ಸಿ ಆಂಡ್ ಆರ್ ಪ್ಯಾನಲ್ ಕಮಿಷನ್ ಹಾಗೂ 11 ಕೆ.ವಿ. ವಿತರಕಗಳ ಚಾಲನೆಗೊಳಿಸುವ ಕಾರ್ಯ ಇರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇದನ್ನೂ ಓದಿ । 17 ದಿನ ಶಿವಮೊಗ್ಗದ ಈ ಪ್ರದೇಶದಲ್ಲಿ ಕರೆಂಟ್ ಇರಲ್ಲ
ಎಲ್ಲೆಲ್ಲಿ ಕರೆಂಟ್ ಕಟ್ | ಕುಂಸಿ, ಬಾಳೆಕೊಪ್ಪ, ಜೋರಡಿ, ತುಪ್ಪೂರು, ಕೋಣೆಹೂಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವವಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಫೆಬ್ರವರಿ 12ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ.