ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಮೀಪದ ಬೊಮ್ಮನಕಟ್ಟೆ ಮುಖ್ಯ ರಸ್ತೆಯಲ್ಲಿರುವ ಶ್ರೀ ಸಾಯಿ ಕ್ಲಿನಿಕ್ ನಲ್ಲಿ ಮೂಳೆ ಖನಿಜ ಸಾಂದ್ರತೆ ಉಚಿತ ಚಿಕಿತ್ಸೆ ಮತ್ತು ತಪಾಸಣೆ ಶಿಬಿರವನ್ನು ಮಾರ್ಚ್ 1ರಂದು ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಹಾಗೂ ಸಂಜೆ 5.30ರಿಂದ ರಾತ್ರಿ 8 ಗಂಟೆಯವರೆಗೆ ಏರ್ಪಡಿಸಲಾಗಿದೆ.
ಯಾವ ಸಮಸ್ಯೆಗಳಿಗೆ ಚಿಕಿತ್ಸೆ | ಬೆನ್ನು ನೋವು, ಮೊಣಕಾಲು ನೋವು, ಸೋಂಟ ನೋವು, ಸ್ನಾಯುನೋವು, ದೇಹದ ಎಲುಬುಗಳ ಪರೀಕ್ಷೆ ಸೇರಿದಂತೆ ವಿವಿಧ ನೋವುಗಳಿಗೆ ಪರಿಣಾಮಕಾರಿ ಚಿಕಿತ್ಸೆ ಲಭ್ಯವಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 8618736499 ಸಂಪರ್ಕಿಸಬಹುದು.