ಸುದ್ದಿ ಕಣಜ.ಕಾಂ ಶಿವಮೊಗ್ಗ: ಶುಕ್ರವಾರ ಬೆಳಗ್ಗೆ 6.30ಕ್ಕೆ ಮಹಾನಗರ ಪಾಲಿಕೆ ಆರೋಗ್ಯ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ ನೇತೃತ್ವದಲ್ಲಿ ಅಧಿಕಾರಿಗಳು ನಗರದ ವಿವಿಧೆಡೆ ದಾಳಿ ನಡೆಸಿ ಪರಿಶೀಲಿಸಿದರು. ಇದನ್ನೂ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಇತ್ತೀಚೆಗೆ ಮಕ್ಕಳ ದಿನಾಚರಣೆ ಪ್ರಯುಕ್ತ ಆನ್’ಲೈನ್ ನಲ್ಲಿಯೇ ಆಯೋಜಿಸಿದ್ದ ಚಿತ್ರ ಕಲಾ ಸ್ಪರ್ಧೆಯಲ್ಲಿ ಶಿಕ್ಷಣದೆಡೆಗಿನ ಮಕ್ಕಳ ಪರಿಕಲ್ಪನೆ ಅನಾವರಣಗೊಂಡಿತು. ಬಾಲಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಕುಂಚದಲ್ಲಿ ಮಾರ್ಮಿಕವಾಗಿ ಬಿತ್ತರಗೊಂಡಿದ್ದವು. ಕೆಲವು […]
ಸುದ್ದಿ ಕಣಜ.ಕಾಂ | DISTRICT | MARKET TREND ಶಿವಮೊಗ್ಗ: ಪೆಟ್ರೋಲ್ ಮತ್ತು ಡಿಸೇಲ್ ದರ ಮಂಗಳವಾರ ಕ್ರಮವಾಗಿ 0.84, 0.69 ಪೈಸೆ ಏರಿಕೆಯಾಗಿದೆ.ಇಂದು ಪೆಟ್ರೋಲ್ ಬೆಲೆಯು ಲೀಟರಿಗೆ 106.41 ಹಾಗೂ ಡೀಸೆಲ್ […]