ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಕನಕನಗರದಲ್ಲಿ ನವ ವಿವಾಹಿತ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕವನ(19) ನೇಣು ಬಿಗಿದುಕೊಂಡು ಮೃತಪಟ್ಟ ಯುವತಿ. ಮೂರು ತಿಂಗಳ ಹಿಂದಷ್ಟೇ ಪ್ರೀತಿಸಿ ಭರತ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.