ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭದ್ರಾವತಿ ಗಲಾಟೆಯ ಬಗ್ಗೆ ಮಾಹಿತಿಯನ್ನು ಪಡೆದರು.
ಇದನ್ನೂ ಓದಿ । ಏಷ್ಯಾದ ಪ್ರಭಾವಿಗಳ ಪಟ್ಟಿಯಲ್ಲಿ ಮಲೆನಾಡಿನ ನಿವೇದನ್ ನೆಂಪೆ
ಶಿವಮೊಗ್ಗ ಹೆಲಿಪ್ಯಾಡ್ ನಿಂದ ಮಂಗಳವಾರ ಬೆಂಗಳೂರಿಗೆ ಹೊರಟ ಅವರು ಈ ಕುರಿತು ಮಾಹಿತಿ ಪಡೆದರು. ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಎಲ್.ಸಿ ಎಸ್.ರುದ್ರೇಗೌಡ, ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಹಲ್ಲೆ ಮಾಡಲಾಗಿದೆ. ಇದು ಸರಿಯಲ್ಲ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸಿಎಂ ಕೂಡ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.