ಸುದ್ದಿ ಕಣಜ.ಕಾಂ
ಶಿವಮೊಗ್ಗ: ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಕೆಲಸ ಇರುವುದರಿಂದ ಮಾಚ್ 5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಇದನ್ನೂ ಓದಿ | ಯುನಿಲೆಟ್ನಲ್ಲಿ ನಾಳೆಯಿಂದ ವಿಶೇಷ ಆಫರ್ಸ್, ಸ್ಕ್ರ್ಯಾಚ್ ಮಾಡಿ ಬಹುಮಾನ ಗೆಲ್ಲಿ
ಎಲ್ಲೆಲ್ಲಿ ಕರೆಂಟ್ ಕಟ್ | ಶಾಂತಿನಗರ, ರಾಗಿಗುಡ್ಡ, ತಾವರೆಚಟ್ನಹಳ್ಳಿ, ಹೊನ್ನಾಳ್ಳಿ ರಸ್ತೆ, ಬೊಮ್ಮನಕಟ್ಟೆ ಎ ದಿಂದ ಎಚ್ ಬ್ಲಾಕ್ ವರೆಗೆ, ಶಿವಬಸವ ನಗರ, ಇಂದಿರಾ ಗಾಂಧಿ ಬಡಾವಣೆ, ಕುವೆಂಪುನಗರ, ಸೂಡಾ ಲೇಔಟ್, ತ್ರಿಮೂರ್ತಿನಗರ ನವುಲೆ, ಮಾರುತಿ ಬಡಾವಣೆ, ಸವಳಂಗ ರಸ್ತೆ, ಸರ್ಜಿ ಕನ್ವೆಷನಲ್ ಹಾಲ್, ಎಲ್.ಬಿ.ಎಸ್ ನಗರ, ಅಶ್ವಥ್ ನಗರ, ಕೀರ್ತಿನಗರ, ದೇವಂಗಿ 1 ಮತ್ತು 2ನೇ ಹಂತ, ಬಸವೇಶ್ವರನಗರ, ಡಾಲರ್ಸ್ ಕಾಲೊನಿ, ಪವನ ಶ್ರೀ ಬಡಾವಣೆ, ಕೃಷಿನಗರ 1ನೇ ಮತ್ತು 2ನೇ ಮುಖ್ಯ ರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಪೆಬಲ್ಸ್ ಅಪಾರ್ಟ್ ಮೆಂಟ್, ರೆಡ್ಡಿ ಲೇಔಟ್, ಜೆ.ಎನ್.ಎನ್.ಸಿ.ಇ ಕಾಲೇಜು ಸುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.
ಇದನ್ನೂ ಓದಿ | ವಿದ್ಯುತ್ ಬಿಲ್, ಪವರ್ ಕಟ್ ಇತ್ಯಾದಿ ಮಾಹಿತಿ ಬೇಕೆ, ಹಾಗಾದರೆ ಎಲ್ಲದಕ್ಕೂ ಉತ್ತರ ನೀಡಲಿದೆ ‘ನನ್ನ ಮೆಸ್ಕಾಂ’!