ಸುದ್ದಿ ಕಣಜ.ಕಾಂ
ಹೊಸನಗರ: ರಿಪ್ಪನಪೇಟೆ ಸಮೀಪದ ಜಂಬಳ್ಳಿ ಸಮೀಪ ಹೊಳೆಯಿಂದ ಪರವಾನಗಿ ಇಲ್ಲದೇ ಮರಳು ಸಾಗಿಸುತ್ತಿದ್ದ ಮರಳು ಲಾರಿಯ ಮೇಲೆ ದಾಳಿ ನಡೆಸಿ ಜಪ್ತಿ ಮಾಡಲಾಗಿದೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ದಾವಣಗೆರೆ ಐಜಿಪಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ, ಎರಡು ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಟ್ಟೆಮಲ್ಲಪ್ಪದ ಅನೂಪ್ ಮತ್ತು ಹೂವಿನಕೋಣೆಯ ಪ್ರದೀಪ್ ಎಂಬುವವರ ವಿರುದ್ಧ ರಿಪ್ಪನಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.