ಸುದ್ದಿ ಕಣಜ.ಕಾಂ ಸೊರಬ: ತಾಲೂಕಿನ ಹಾಲಗಳಲೆ ಗ್ರಾಮದಲ್ಲಿ ಮೂರು ಹಸುಗಳು ಮೃತಪಟ್ಟಿವೆ. ಕಾಡು ಜಾತಿ ಗಿಡದ ಸೊಪ್ಪು ಸೇವಿಸಿ ಮೃತಪಟ್ಟಿರುವುದಾಗಿ ಹೇಳಲಾಗಿದೆ.
ಈರಪ್ಪ ಎಂಬುವವರಿಗೆ ಸೇರಿದ ಹಸುಗಳು ಮೃತಪಟ್ಟಿದ್ದು, ಪರಿಹಾರ ನೀಡುವಂತೆ ಆಗ್ರಹಿಸಲಾಗಿದೆ.
ಸುದ್ದಿ ಕಣಜ.ಕಾಂ | KARNATAKA | 15 OCT 2022 ಶಿವಮೊಗ್ಗ: ಅಡಿಕೆ ಬೆಳೆಗಾರ (arecanut growers)ರಿಗೆ ಅಡಿಕೆ ಕಾರ್ಯಪಡೆ (arecanut task force) ಶುಭ ಸುದ್ದಿ ನೀಡಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಸೈನ್ಸ್ ಮೈದಾನದಲ್ಲಿ ಮಾರ್ಚ್ 20ರಂದು ಆಯೋಜಿಸಿರುವ ರೈತರ ಮಹಾ ಪಂಚಾಯತ್ ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಅಧಿಕ ಜನ ಆಗಮಿಸುವ ನಿರೀಕ್ಷೆ ಇದೆ ಎಂದು ರೈತ ಮುಖಂಡ ಎಚ್.ಆರ್.ಬಸವರಾಜ್ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಾನು ಕುರುಬರ ನಾಯಕ ಅಲ್ಲ. ಹಿಂದುತ್ವದ ಪ್ರತಿಪಾದಕ. ಹಿಂದುತ್ವದ ಸಾಮಾನ್ಯ ಕಾರ್ಯಕರ್ತ. ಹಿಂದುತ್ವದ ಬಗ್ಗೆ ಯಾರೇ ಹಗುರವಾಗಿ ಮಾತನಾಡಿದರೆ ಸಹಿಸುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ನಗರದಲ್ಲಿ […]