ಸುದ್ದಿ ಕಣಜ.ಕಾಂ
ಶಿವಮೊಗ್ಗ: ದೇವರ ಮನೆಯಲ್ಲಿದ್ದ ದೀಪ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.
ಶರಾವತಿ ನಗರದ ಬಿ.ಎಸ್.ಎನ್.ಎಲ್. ವಸತಿ ಗೃಹದಲ್ಲಿ ಉಪೇಂದ್ರ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದ್ದು, ಅಂದಾಜು 80 ಸಾವಿರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಸುದ್ದಿ ಕಣಜ.ಕಾಂ
ಶಿವಮೊಗ್ಗ: ದೇವರ ಮನೆಯಲ್ಲಿದ್ದ ದೀಪ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ.
ಶರಾವತಿ ನಗರದ ಬಿ.ಎಸ್.ಎನ್.ಎಲ್. ವಸತಿ ಗೃಹದಲ್ಲಿ ಉಪೇಂದ್ರ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದ್ದು, ಅಂದಾಜು 80 ಸಾವಿರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.