ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರ ಉಪ ವಿಭಾಗ 2ರ ವ್ಯಾಪ್ತಿಯಲ್ಲಿನ ಘಟಕ 6ರ ಮಂಡ್ಲಿ ಭಾಗದಲ್ಲಿ ಸ್ಮಾರ್ಟ ಸಿಟಿ ಯೋಜನೆ ಅಡಿಂ 11 ಕೆವಿ ನಿರ್ವಹಣೆ ಕಾಮಗಾರಿಯಿಂದಾಗಿ ಮಾರ್ಚ್ 14ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ಕೋರಿದೆ.
ಇದನ್ನೂ ಓದಿ | ಇನ್ಮುಂದೆ ವರ್ಷದ 365 ದಿನ ಹಾಲಿ ಡೇ ಆಫರ್, ಎಲ್ಲಿ ಗೊತ್ತಾ?
ಎಲ್ಲೆಲ್ಲಿ ಕರೆಂಟ್ ಕಟ್ | ಪೇಪರ್ ಪ್ಯಾಕೇಜ್, ಪೀಯರ್ ಲೈಟ್, ಕಲ್ಲೂರು ಮಂಡ್ಲಿ ಕೈಗಾರಿಕಾ ಪ್ರದೇಶ, ಗೋಪಿಶೆಟ್ಟಿಕೊಪ್ಪ, ಇಲಿಯಾಜ್ ನಗರ 1ರಿಂದ 13ನೇ ತಿರುವು, ಚಾಲುಕ್ಯ ನಗರ, ಕೆ.ಎಚ್.ಬಿ ಕಾಲೊನಿ, ಸಿದ್ದೇಶ್ವರ ಸರ್ಕಲ್, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಎನ್.ಟಿ ರಸ್ತೆ, ಬಿ.ಎಚ್.ರಸ್ತೆ, ಒಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗೂಡೂರು, ವಾದಿಹುದ ಸೂಳೇಬೈಲು ಸುತ್ತ ಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ ನಗರ, ಬಿ.ಎಚ್.ರಸ್ತೆ, ಮಲ್ಲಿಕಾರ್ಜುನ ಬಡಾವಣೆ, ಬುದ್ಧನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್ ನಗರ 1 ಮತ್ತು 2ನೇ ಹಂತ, ಭಾರತಿ ಕಾಲೊನಿ, ದುರ್ಗಿಗುಡಿ, ಸವಾರ್ ಲೈನ್ ರಸ್ತೆ,
ಇದನ್ನೂ ಓದಿ | ಶಿವಮೊಗ್ಗದಲ್ಲಿ ಸೌತ್ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಆತಂಕ, ಮೈ ಜುಮ್ಮೆನಿಸುವ ಸೋಂಕಿತನ ಟ್ರಾವೆಲ್ ಹಿಸ್ಟರಿ