ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆ ಮಾರ್ಚ್ 27 ಮತ್ತು 28ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಈ ಎರಡೂ ದಿನ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ | ಕೂಪನ್ ಹಾಕಿ, ‘ಯುವರತ್ನ’ ಚಿತ್ರ ಉಚಿತವಾಗಿ ನೋಡಿ!
ಎಲ್ಲೆಲ್ಲಿ ಕರೆಂಟ್ ಇರಲ್ಲ | ಶ್ರೀರಾಮ್ ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜು, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿ ಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಭೋವಿ ಕಾಲೊನಿ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಹರಕೆರೆ, ವೀರಗಾರನಭೈರನಕೊಪ್ಪ, ಬಿ.ಎಸ್.ಎನ್.ಎಲ್ ಬಡಾವಣೆ, ಲಂಬಾಣಿ ತಾಂಡ, ಚೆನ್ನಹಳ್ಳಿ, ವೀರನಬೆನವಳ್ಳಿ, ಆಲ್ಕೋಳ, ಮಂಗಳ ಮಂದಿರ ರಸ್ತೆ, ಎ.ಬಿ.ವಿ.ಪಿ ಲೇಔಟ್, ಎಸ್.ವಿ,ಬಡಾವಣೆ, ಗಾಡಿನಕೊಪ್ಪ, ಮಲ್ಲಿಗೇನಹಳ್ಳಿ, ಶರಾವತಿ ದಂತ ವೈದ್ಯಕೀಯ ಕಾಲೇಜು ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರ್ಚ್ 27ರಂದು ಕರೆಂಟ್ ಇರಲ್ಲ.
ಅದೇ ರೀತಿ, 28ರ ಜಯದೇವ ಬಡಾವಣೆ, ಶಿವಪ್ಪ ನಾಯಕ ಬಡಾವಣೆ, ಕಟ್ಟೆ ಸುಬ್ಬಣ್ಣ ಕಾಂಪ್ಲೆಕ್ಸ್, ಆಲ್ಕೊಳ ಸರ್ಕಲ್, ವಿನೋಬನಗರ 100 ಅಡಿ ರಸ್ತೆ, ಇಂದಿರಾಗಾಂಧಿ ಬಡಾವಣೆ, ಅರಣ್ಯ ಕಚೇರಿ, ಎ.ಪಿ.ಎಂ.ಸಿ ಮಾರ್ಕೆಟ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲ್ಲಿದೆ. ಸಾರ್ವಜನಿಕರು ಸಹಕರಿಸುವಂತೆ ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.