ಸುದ್ದಿ ಕಣಜ.ಕಾಂ
ಶಿವಮೊಗ್ಗ: ಇಡೀ ದಿನ ಬಿಸಿಲಿನ ಬೇಗೆಯಲ್ಲಿದ್ದ ಮಲೆನಾಡಿನ ಜನರಿಗೆ ಮಳೆರಾಯ ತಂಪೆರಚಿದ್ದಾನೆ. ಭಾನುವಾರ ಸಂಜೆಯಿಂದ ಜಿಲ್ಲೆಯ ಭದ್ರಾವತಿ, ಹೊಸನಗರ, ತೀರ್ಥಹಳ್ಳಿ, ಸಾಗರದಲ್ಲಿ ಭಾರಿ ಮಳೆಯಾಗುತ್ತಿದೆ.
ಇದನ್ನೂ ಓದಿ | ಚಕ್ರಾ ಡ್ಯಾಂನಲ್ಲಿ ಮುಳುಗಿದ್ದ ಬೆಂಗಳೂರು ಮೂಲದ ವ್ಯಕ್ತಿಯ ಶವ ಪತ್ತೆ
ಮಧ್ಯಾಹ್ನದ ತನಕ ಕೆಂಡದಂತಹ ಬಿಸಿಲಿತ್ತು. ಏಕಾಏಕಿ ಮೋಡ ಕವಿದುಕೊಂಡು ಬಿರುಗಾಳಿ, ಗುಡುಗ ಸಹಿತ ಮಳೆ ಬರಲಾಂಭಿಸಿದೆ. ತೀರ್ಥಹಳ್ಳಿ, ಹೊಸನಗರದಲ್ಲಿ ಅಧಿಕ ಮಳೆಯಾಗಿದೆ. ಆದರೆ, ಶಿವಮೊಗ್ಗ ನಗರದಲ್ಲಿ ಗುಡುಗು, ಬಿರುಗಾಳಿ ಇದೆ.