ಸುದ್ದಿ ಕಣಜ.ಕಾಂ
ಬೆಂಗಳೂರು: ಏಪ್ರಿಲ್ 27ರಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮುಂದೂಡಿ ಆದೇಶ ಹೊರಡಿಸಿದೆ.
READ| ವಿಟಿಯು ಪರೀಕ್ಷೆ ಮುಂದೂಡಿಕೆ ಇಲ್ಲ, ವೇಳಾಪಟ್ಟಿಯಂತೆಯೇ ನಡೆಯಲಿವೆ ಪರೀಕ್ಷೆ
ಕೋವಿಡ್ ಸಂದಿಗ್ಧ ಸ್ಥಿತಿಯಲ್ಲೂ ಪರೀಕ್ಷೆ ನಡೆಸುವುದಾಗಿ ಇತ್ತೀಚೆಗೆ ಪ್ರಕಟಣೆಯನ್ನು ಹೊರಡಿಸಿತ್ತು. ಆದರೆ, ಪರೀಕ್ಷೆ 27ರಿಂದ ಶುರುವಾಗುವ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆಯ ಮುಂದಿನ ದಿನಾಂಖ ಹಾಗೂ ವೇಳಾಪಟ್ಟಿಯನ್ನು ನಂತರ ತಿಳಿಸುವುದಾಗಿ ತಿಳಿಸಲಾಗಿದೆ.