ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಾರ್ವಜನಿಕರಿಗೆ ಸಹಾಯ ನೀಡುವ ಉದ್ದೇಶದಿಂದ ಮಹಾನಗರ ಪಾಲಿಕೆಯು ವಾರ್ ರೂಂ ಆರಂಭಿಸಿದೆ.
READ | ಶಿವಮೊಗ್ಗದಲ್ಲಿ ಕೊರೊನಾ ಸ್ಫೋಟ, ಮುಂದುವರಿದ ಸಾವಿನ ಸರಣಿ, ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ?
ಕೋವಿಡ್ ಎರಡನೇ ಅಲೆಯಲ್ಲಿ ವೈರಸ್ ಸೋಂಕು ವೇಗವಾಗಿ ಹರಡುತಿದ್ದು, ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳಿದ್ದಲ್ಲಿ ಬೆಳಗ್ಗೆ6 ರಿಂದ ಸಂಜೆ 8 ಗಂಟೆಯವರೆಗೆ ಕರೆ ಮಾಡುವಂತೆ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ತಿಳಿಸಿದ್ದಾರೆ.
ಸಹಾಯಕ್ಕಾಗಿ ಟೋಲ್ ಫ್ರಿ ನಂಬರ್ 1800 425 7677ಗೆ ಕರೆ ಮಾಡಬಹುದು.