ಸುದ್ದಿ ಕಣಜ.ಕಾಂ ಶಿವಮೊಗ್ಗ: ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯವು ಮೇ 15ರಂದು ನಿಗದಿಪಡಿಸಿದ್ದ ಪ್ರಸಕ್ತ ಸಾಲಿನ ಆರನೇಯ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಆರ್. ಪ್ರೇಮ್ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಕಣಜ.ಕಾಂ | TALUK | CRIME NEWS ಶಿಕಾರಿಪುರ: ಪಟ್ಟಣದ ಕುಂಬಾರಗುಂಡಿ ಆಜಾದ್ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ ಇಬ್ಬರನ್ನು ಪೊಲಿಸರು ಭಾನುವಾರ ಬಂಧಿಸಿದ್ದಾರೆ. READ | ಮುದ್ರಾ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಕೆಳಗಿನಂತಿದೆ. READ | 19/10/2023ರ ಅಡಿಕೆ ಧಾರಣೆ ಎಷ್ಟಿದೆ? ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ ಕಾರ್ಕಳ ನ್ಯೂ ವೆರೈಟಿ 25000 […]