ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗ್ರಾಮೀಣ ಉಪ ವಿಭಾಗದ ಅಬ್ಬಲಗೆರೆ ಶಾಖೆ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಹಮ್ಮಿಕೊಂಡಿದ್ದು, ಏಪ್ರಿಲ್ 3 ಮತ್ತು 4ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ಕೋರಿದೆ.
READ | ಮಲೆನಾಡಿನ ಭೂ ಕುಸಿತದ ಫೈನಲ್ ರಿಪೋರ್ಟ್ ಸಿಎಂಗೆ ಸಲ್ಲಿಕೆ, ಯಡಿಯೂರಪ್ಪ ಹೇಳಿದ್ದೇನು?
ಎಲ್ಲೆಲ್ಲಿ ಕರೆಂಟ್ ಇರಲ್ಲ? | ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಾಕರ ಲೇಔಟ್, ಬಸವನಗಂಗೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರೆಂಟ್ ಸಂಪರ್ಕ ಇರುವುದಿಲ್ಲ.
ಏಪ್ರಿಲ್ 3ರಂದು ವಿದ್ಯುತ್ ವ್ಯತ್ಯಯ | ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿದ್ದು ಏಪ್ರಿಲ್ 3ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?| ಸಾಗರ ರಸ್ತೆಯ ಆಯರ್ವೇದ ಮಹಾವಿದ್ಯಾಲಯ, ನರ್ಸ್ ಕ್ವಾಟ್ರಸ್, ಎಸ್.ಬಿ.ಐ. ಬ್ಯಾಂಕ್, ಆಯನೂರು ಗೇಟ್, ಪಟೇಲ್ ಸಾಮಿಲ್, ಸತ್ಯಂ ಫೋರ್ ವಿಂಗ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶ.