BREAKING NEWS | ಸಿಡಿಲು, ಮಳೆಗೆ ನಗರಾದ್ಯಂತ ಕರೆಂಟ್ ಕಟ್, ಎಲ್ಲಿ ಏನು ಆವಾಂತರ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಾದ್ಯಂತ ಸುರಿದ ಸಿಡಿಲು, ಬಿರುಗಾಳಿ ಸಹಿತ ಮಳೆಗೆ ನಗರಾದ್ಯಂತ ವಿದ್ಯುತ್ ಸಂಪರ್ಕ ಕಡಿತವಾಗಿದೆ. ರಾತ್ರಿ 9ರ ಬಳಿಕ ನಗರದಲ್ಲಿ ವರ್ಷಧಾರೆ ಆರಂಭಗೊಂಡಿದ್ದು, ಕೆಲವೇ ಹೊತ್ತಲ್ಲಿ ವಿದ್ಯುತ್ ಕಡಿತಗೊಂಡಿದೆ.

READ | ಧಾರಾಕಾರ ಮಳೆಗೆ ರಸ್ತೆ ಜಲಾವೃತ, ನೋಡ ಬನ್ನಿ ಸ್ಮಾರ್ಟ್ ಸಿಟಿ ಅವಾಂತರ!

ತ್ರಿಮೂರ್ತಿ ನಗರದಲ್ಲಿ ವಿದ್ಯುತ್ 11 ಕೆವಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸಿಡಿಲಿನಿಂದಾಗಿ ಎಲ್ಲ ಫೀಡರ್ ಬಂದ್ ಮಾಡಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

error: Content is protected !!