ಏ.28 ರಂದು ಈ ಪ್ರದೇಶದಲ್ಲಿ ಕರೆಂಟ್ ಕಟ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣೆ ಕೇಂದ್ರದಿಂದ ಬರುವ ಎ.ಎಫ್ 1, 2 ಮತ್ತು 3ರ ಫೀಡರ್ ಗಳಲ್ಲಿ ಕೆ.ಎನ್.ಎನ್.ಎಲ್. ಪೈಪ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರದ ವಿವಿಧ ಪ್ರದೇಶದಲ್ಲಿ ಏಪ್ರಿಲ್ 28 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ 3ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ‌ ಕೋರಿದ್ದಾರೆ.

READ | ‘ರೆಮಿಡಿಸಿವರ್ ಪಡೆದವರೆಲ್ಲ ಬದುಕುತ್ತಾರೆಂಬ ಭ್ರಮೆ ಬೇಡ, ಶಿವಮೊಗ್ಗದಲ್ಲಿ ಈ ಇಂಜೆಕ್ಷನ್ ತೆಗೆದುಕೊಂಡ ಹಲವರು ಮೃತಪಟ್ಟಿದ್ದಾರೆ’

ಎಲ್ಲಿ ಕರೆಂಟ್ ಇರಲ್ಲ | ಶ್ರೀರಾಮ್‍ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜು, ಕಿಮ್ಮನೆ ಗಾಲ್ಫ್ ರೆಸಾರ್ಟ್, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿಧಾಮ, ಪೊಲೀಸ್ ಲೇಔಟ್, ವಿರೂಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಭೋವಿ ಕಾಲೊನಿ ತ್ಯಾವರಕೊಪ್ಪ, ಸಿಂಹಧಾಮ, ವೀರಗಾರನಭೈರನಕೊಪ್ಪ, ಬಿ.ಎಸ್.ಎನ್.ಎಲ್.ಬಡಾವಣೆ, ಲಂಬಾಣಿ ತಾಂಡ, ಚೆನ್ನಹಳ್ಳಿ, ವೀರನಬೆನವಳ್ಳಿ, ಆಲ್ಕೋಳ ಸರ್ಕಲ್, ಮಂಗಳಾಮಂದಿರ ರಸ್ತೆ, ಎ.ಬಿ.ವಿ.ಪಿ ಲೇಔಟ್, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಮಲ್ಲಿಗೇನಹಳ್ಳಿ, ಶರಾವತಿ ದಂತ ವೈದ್ಯಕೀಯ ಕಾಲೇಜು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!