ಅಗತ್ಯ ವಸ್ತುಗಳ ಹೊರತು ಬೇರೆಯ ಅಂಗಡಿಗಳನ್ನು ತೆರೆಯುವುದಕ್ಕೆ ಜಿಲ್ಲಾಡಳಿತ ಸ್ಪಷ್ಟ ನಿರ್ಬಂಧ ಹೇರಿದೆ. ಆದರೂ ಬಟ್ಟೆ, ಫ್ಯಾನ್ಸಿ, ಮೊಬೈಲ್ ರಿಪೇರಿ ಅಂಗಡಿಗಳನ್ನು ನಗರದ ಹಲವೆಡೆ ತೆರೆಯಲಾಗಿತ್ತು. ನಂತರ ಪೊಲೀಸರು ಅವುಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಿದರು.
ಸುದ್ದಿ ಕಣಜ.ಕಾಂ ಶಿವಮೊಗ್ಗ: ಪಕ್ಷ ನೀಡುವ ಜವಾಬ್ದಾರಿಯನ್ನು ನಿಭಾಯಿಸಲು ಸದಾ ಸಿದ್ಧನಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಪೇಕ್ಷೆ ನನಗಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. 2021ರ ಅಂತ್ಯಕ್ಕೆ ಶಿವಮೊಗ್ಗದಿಂದ ವಿಮಾನ ಹಾರಾಟ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸಾಮಾಜಿಕ ಜಾಲತಾಣ(Social Media)ದಲ್ಲಿ ವಿಡಿಯೋವೊಂದು ಭಾರೀ ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬನ ಮೇಲೆ ಗೂಳಿಯೊಂದು ಏಕಾಏಕಿ ದಾಳಿ ನಡೆಸಿದೆ. ಸಿಸಿ ಟಿವಿ ಕ್ಯಾಮೆರಾದಲ್ಲಿ ವಿಡಿಯೋ ರೆಕಾರ್ಡ್ ಆಗಿದ್ದು, […]
ಸುದ್ದಿ ಕಣಜ.ಕಾಂ | KARNATAKA | ARECANUT RATE ಶಿವಮೊಗ್ಗ: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆಯ ಗರಿಷ್ಠ ಬೆಲೆಯಲ್ಲಿ ಇಳಿಕೆಯಾಗಿದೆ. ಶಿವಮೊಗ್ಗದಲ್ಲಿ ಕ್ವಿಂಟಾಲ್ ಅಡಿಕೆಯ ಗರಿಷ್ಠ ದರದಲ್ಲಿ 110 ರೂಪಾಯಿ ಇಳಿಕೆಯಾದರೆ, […]