ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆಯಿಂದ ಮಳೆಯಾಗುತ್ತಿದೆ. ನಗರದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ವರ್ಷಧಾರೆ ಆಗುತ್ತಿದೆ.
ಮಲೆನಾಡಿನಲ್ಲಿ ಮಳೆ ಆಗುವುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿತ್ತು. ಅದರಂತೆ, ಮಳೆ ಸುರಿಯುತ್ತಿದೆ.
ಸುದ್ದಿ ಕಣಜ.ಕಾಂ ಬೆಂಗಳೂರು: ಕರ್ನಾಟಕದಲ್ಲಿ ದೌರ್ಜನ್ಯ ಕಾಯ್ದೆ ಅಡಿ ದಾಖಲಾಗುವ ಪ್ರಕರಣಗಳಲ್ಲಿ ಶೇ.5-6ರಷ್ಟಕ್ಕೆ ಮಾತ್ರ ಶಿಕ್ಷೆ ಆಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸಮಾಜ ಕಲ್ಯಾಣ ಇಲಾಖೆಯು ಬೆಂಗಳೂರಿನಲ್ಲಿ ದೌರ್ಜನ್ಯ ಪ್ರತಿಬಂಧ ಅಧಿನಿಯಮ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಶಿ ಅಡಿಕೆ (arecanut) ಧಾರಣೆಯಲ್ಲಿ ಸೋಮವಾರ ಮತ್ತೆ ಏರಿಕೆಯಾಗಿದೆ. ಪ್ರತಿ ಕ್ವಿಂಟಾಲ್ ಅಡಿಕೆಗೆ ಯಲ್ಲಾಪುರ(Yallapura)ದಲ್ಲಿ 320 ರೂ. ಹಾಗೂ ಸಿದ್ದಾಪುರ(siddapura)ದಲ್ಲಿ 190 ರೂ. ಹೆಚ್ಚಳವಾಗಿದೆ. ಆದರೆ, ಶಿವಮೊಗ್ಗ(Shimoga)ದಲ್ಲಿ […]
ಸುದ್ದಿ ಕಣಜ | KARNATAKA | ARECANUT RATE ಶಿವಮೊಗ್ಗ : ಇಂದಿನ ಅಡಿಕೆ ಧಾರಣೆ. READ | TODAY ARECANUT RATE | 08/08/2022ರ ಅಡಿಕೆ ಧಾರಣೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು […]