ಸುದ್ದಿ ಕಣಜ.ಕಾಂ
ಭದ್ರಾವತಿ: ದಿನೇ ದಿನೆ ಕೊರೊನಾ ಪ್ರಕರಣಗಳಲ್ಲಿ ಏರಿಕೆಯಾಗುತಿದ್ದು, ಸೋಂಕಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಕೂಡ್ಲಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧೆಡೆ ಸೀಲ್ ಡೌನ್ ಮಾಡಲಾಗಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಯಾನಿಟೈಸ್ ಮಾಡಲಾಗಿದ್ದು, ಸಾರ್ವಜನಿಕರಲ್ಲಿ ಕೋವಿಡ್ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.
READ | ಕೊರೊನಾದಿಂದ ಮೃತಪಟ್ಟವನ ಕೊನೆಯ ಸಲ ಮುಖ ನೋಡಲು ಹೋದಾಗ ಕುಟುಂಬದವರಿಗೆ ಕಾದಿತ್ತು ಶಾಕ್! ಆಗಿದ್ದೇನು ಗೊತ್ತಾ?