ಸುದ್ದಿ ಕಣಜ.ಕಾಂ
ಹೊಸನಗರ: ತಾಲೂಕಿನ ಜಯನಗರದ ವೈನ್ಸ್ ಸ್ಟೋರ್ವೊಂದರ ಮುಂಭಾಗದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಭಾರಿ ಪ್ರಮಾಣದ ಬೀಯರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಎಂ.ಬಿ.ಕೃಷ್ಣ ಎಂಬುವವರನ್ನು ವಶಕ್ಕೆ ಪಡೆದು, ಕೋವಿಡ್ ಹಿನ್ನೆಲೆ ಸೂಕ್ತ ನಿರ್ದೇಶನ ನೀಡಿ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.
ಆಗಿದ್ದೇನು | 10 ಬಾಕ್ಸ್ ಅವಧಿ ಮುಗಿದಿದ್ದ ಬೀಯರ್ ಬಾಕ್ಸ್ ಗಳನ್ನು ಆಟೋ ರಿಕ್ಷಾದ ಮೂಲಕ ಸಾಗಿಸಲಾಗುತಿತ್ತು. ಆಗ ಅಬಕಾರಿ ಇಲಾಖೆ ಉಪ ಆಯುಕ್ತ ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಉಪ ವಿಭಾಗದ ಉಪ ಅಧೀಕ್ಷಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.