ಸುದ್ದಿ ಕಣಜ.ಕಾಂ
ಶಿವಮೊಗ್ಗ: ಬರುವ ಜುಲೈ 26ರಿಂದ ತರಗತಿಗಳು ಪುನರಾರಂಭವಾಗಲಿದ್ದು, ಕೋವಿಡ್ ಹಿನ್ನೆಲೆ ಆನ್ ಲೈನ್ ತರಗತಿಗಳ ಮೊರೆ ಹೋಗಬೇಕಾಗಿದೆ. ಹೀಗಾಗಿ, ಮಲೆನಾಡಿನಲ್ಲಿ ನೆಟ್ವರ್ಕ್ ಸಮಸ್ಯೆಗೆ ತಾರ್ಕಿಕ ಅಂತ್ಯ ಹಾಡಬೇಕು ಎಂದು ಎಬಿವಿಪಿ ಆಗ್ರಹಿಸಿದೆ.
ಬಸ್ ಆರಂಭಿಸಿ | ಹಲವೆಡೆ ಇದುವರೆಗೆ ಬಸ್ ಆರಂಭಿಸಿಲ್ಲ. ಅದರಿಂದಾಗಿ ಹಾಸ್ಟೆಲ್ ನಲ್ಲಿ ಉಳಿದುಕೊಂಡರೂ ಓಡಾಡಲು ಸಾಧ್ಯವಾಗದ ಸ್ಥಿತಿ ಇದೆ. ಅದಕ್ಕಾಗಿ ಕೂಡಲೇ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಪುನರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.