ಸುದ್ದಿ ಕಣಜ.ಕಾಂ
ಸಾಗರ: ಹಿಟ್ ಆಂಡ್ ರನ್ ಪ್ರಕರಣವೊಂದರಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಭಾನುವಾರ ತಡ ರಾತ್ರಿ ರಾಷ್ಟ್ರೀಯ ಹೆದ್ದಾರಿ ಖಂಡಿಕಾ ಕ್ರಾಸ್ ಸಮೀಪ ದ್ವಿಚಕ್ರ ವಾಹನಕ್ಕೆ ಅಪರಿಚತ ವಾಹನ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸುದ್ದಿ ಕಣಜ.ಕಾಂ
ಸಾಗರ: ಹಿಟ್ ಆಂಡ್ ರನ್ ಪ್ರಕರಣವೊಂದರಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಭಾನುವಾರ ತಡ ರಾತ್ರಿ ರಾಷ್ಟ್ರೀಯ ಹೆದ್ದಾರಿ ಖಂಡಿಕಾ ಕ್ರಾಸ್ ಸಮೀಪ ದ್ವಿಚಕ್ರ ವಾಹನಕ್ಕೆ ಅಪರಿಚತ ವಾಹನ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.