ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ, ಅತ್ಯಂತ ಭಾವುಕರಾದ ಬಿ.ಎಸ್.ವೈ

 

 

ಸುದ್ದಿ ಕಣಜ.ಕಾಂ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

READ | ಜಾತಿ ನಿಂದನೆ ಮಾಡಿದ್ದಕ್ಕೆ 23 ಮಂದಿಯ ಮೇಲೆ ಅಟ್ರಾಸಿಟಿ ಕೇಸ್, ಕಾರಣವೇನು?

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ಪ್ರಸ್ತುಪಿಸಿದ ಅವರು ಅತ್ಯಂತ ಭಾವುಕರಾಗಿದ್ದರು. `ನಿಮ್ಮೆಲ್ಲರ ಅಪ್ಪಣೆ ಪಡೆದು ಮಧ್ಯಾಹ್ನ ರಾಜ್ಯಪಾಲರಿಗೆ ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತೇನೆ.’ ಎಂದು ನುಡಿದರು.

READ | ಮಳೆ ತಗ್ಗಿದರೂ ಕುಸಿಯುತ್ತಿವೆ ಗುಡ್ಡ, ಆತಂಕದಲ್ಲಿ ಮಲೆನಾಡಿನ ಜನ, ಎಲ್ಲೆಲ್ಲಿ ಏನೇನು ಹಾನಿ

error: Content is protected !!