ಸುದ್ದಿ ಕಣಜ.ಕಾಂ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
READ | ಜಾತಿ ನಿಂದನೆ ಮಾಡಿದ್ದಕ್ಕೆ 23 ಮಂದಿಯ ಮೇಲೆ ಅಟ್ರಾಸಿಟಿ ಕೇಸ್, ಕಾರಣವೇನು?
ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ಪ್ರಸ್ತುಪಿಸಿದ ಅವರು ಅತ್ಯಂತ ಭಾವುಕರಾಗಿದ್ದರು. `ನಿಮ್ಮೆಲ್ಲರ ಅಪ್ಪಣೆ ಪಡೆದು ಮಧ್ಯಾಹ್ನ ರಾಜ್ಯಪಾಲರಿಗೆ ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತೇನೆ.’ ಎಂದು ನುಡಿದರು.
READ | ಮಳೆ ತಗ್ಗಿದರೂ ಕುಸಿಯುತ್ತಿವೆ ಗುಡ್ಡ, ಆತಂಕದಲ್ಲಿ ಮಲೆನಾಡಿನ ಜನ, ಎಲ್ಲೆಲ್ಲಿ ಏನೇನು ಹಾನಿ
ಸಮರ್ಥ ಆಡಳಿತ ನೀಡುವ ಮೂಲಕ ರಾಜ್ಯವನ್ನು ಮುನ್ನಡೆಸಿದ್ದೇನೆ. ಬಿಜೆಪಿಯಲ್ಲಿ 75 ವರ್ಷ ದಾಟಿದ ಯಾರಿಗೂ ಅಧಿಕಾರ ನಡೆಸುವ ಅವಕಾಶ ಇರದಿದ್ದರೂ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ನಡ್ಡಾ ಅವರು ಈ ಅವಕಾಶ ನೀಡಿದ್ದಾರೆ. ಅದಕ್ಕೆ ನಾನು ಆಭಾರಿ ಎಂದು ಹೇಳಿದರು.