ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಹೊಸನಗರ ತಾಲೂಕು ನಂದ್ಯಾಳಕೊಪ್ಪ ಕಳೂರು ಗ್ರಾಮದ ಸುನೀಲ್ ಕುಮಾರ್ ಅಲಿಯಾಸ್ ಬಾಂಬ್ ಸುನೀಲ್(47) ವರ್ಷ, ವಾರಂಬಳ್ಳಿಯ ರಾಘವೇಂದ್ರ ಅಲಿಯಾಸ್ ವಾರಂಬಳ್ಳಿ ರಾಘು(37) ಇವರನ್ನು ಗಡಿಪಾರು ಮಾಡಿ ಆದೇಶಿಸಲಾಗಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದ ಪತ್ರಿಕಾ ಭವನದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಶುಕ್ರವಾರ ಬೆಳಗ್ಗೆ ಸುದ್ದಿಗೋಷ್ಠಿ ಕರೆದಿದ್ದರು. ಅದರಲ್ಲಿ ವಿಶ್ವವಿದ್ಯಾಲಯ ವ್ಯಾಪ್ತಿಯ ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸಿದರು. […]
ಸುದ್ದಿ ಕಣಜ.ಕಾಂ | DISTRICT | JOB JUNCTION ಶಿವಮೊಗ್ಗ: ತಾಲೂಕಿನ ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ 10 ದಿನಗಳ `ಕುರಿ ಸಾಕಾಣಿಕೆ’ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತಿ […]