ಸುದ್ದಿ ಕಣಜ.ಕಾಂ
ಶಿವಮೊಗ್ಗ: ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ಕೇಂದ್ರದಿಂದ ಸರಬರಾಜಾಗುವ ಫೀಡರ್ ಗಳಿಗೆ ಸಂಬಂಧಿಸಿದ ಈ ಕೆಳಕಾಣಿಸಿದ ಪ್ರದೇಶಗಳಲ್ಲಿ ಜುಲೈ 10ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಕೈಕೊಟ್ಟ ಮಳೆ, ವಾಣಿ ವಿಲಾಸ ಸಾಗರ ಡ್ಯಾಂಗೆ ಸದ್ಯಕ್ಕೆ ನೀರು ಹರಿಸುವುದು ಡೌಟ್
ಎಲ್ಲೆಲ್ಲಿ ಕರೆಂಟ್ ಕಟ್ | ಜೆಎನ್ಎನ್ಸಿ ಕಾಲೇಜು ಮುಂಭಾಗದ ಪ್ರದೇಶ, ಕುವೆಂಪು ಬಡಾವಣೆ, ರೆಡ್ಡಿ ಲೇಔಟ್, ಪರ್ಫೆಕ್ಟ್ ಅಲಾಯ್ಸ್, ಎಂಜಿನಿಯರಿಂಗ್ ಕಾಲೇಜು, ನವುಲೆ, ಬೊಮ್ಮನಕಟ್ಟೆ (ಎ, ಬಿ, ಸಿ, ಡಿ, ಇ, ಎಫ್, ಜಿ, ಎಚ್ ಬ್ಲಾಕ್ಗಳು), ಕುವೆಂಪುನಗರ, ಜ್ಯೋತಿನಗರ, ಡಾಲರ್ಸ್ ಕಾಲೊನಿ, ಎಲ್ಬಿಎಸ್ ನಗರ, ಅಶ್ವಥ್ ನಗರ, ಬಸವೇಶ್ವರ ನಗರ, ಕೃಷಿನಗರ, ಕೀರ್ತಿನಗರ, ಪವನಶ್ರೀ ಲೇಔಟ್, ಶಾಂತಿನಗರ, ತ್ಯಾವರೆಚಟ್ನಹಳ್ಳಿ, ಸವಳಂಗ ರಸ್ತೆ, ಶಿವಬಸವನಗರ, ಶಂಕರಮಠ ರಸ್ತೆ (ವೆಹಿಕಲ್ ಶೋರೂಂ, ರೈಸ್ ಮಿಲ್ಸ್ ಏರಿಯಾ), ಗುಂಡಪ್ಪ ಶೆಡ್, ಶೇಷಾದ್ರಿಪುರಂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
https://www.suddikanaja.com/2021/06/06/gopishettikoppa-ashraya-scheme-house/