ಸುದ್ದಿ ಕಣಜ.ಕಾಂ | KARNTAKA | POLITICS
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ರಚನೆಯಾಗಿರುವ ಸಂಪುಟ ಸಚಿವರಿಗೆ ಖಾತೆಗಳನ್ನು ನೀಡಲಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ನೀಡಲಾಗಿದ್ದ ಖಾತೆಗಳನ್ನು ಬಹುತೇಕ ಪುನರಾವರ್ತನೆಯಾಗಿದೆ. ಪೂರ್ಣ ವಿವರ ಕೆಳಗಿನಂತಿದೆ.
- ಬಸವರಾಜ್ ಬೊಮ್ಮಾಯಿ- ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಹಣಕಾಸು, ಬೆಂಗಳೂರು ಅಭಿವೃದ್ಧಿ
- ಗೋವಿಂದ್ ಕಾರಜೋಳ- ಜಲ ಸಂಪನ್ಮೂಲ
- ಕೆ.ಎಸ್.ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
- ಆರ್. ಅಶೋಕ್-ಕಂದಾಯ
- ಬಿ.ಶ್ರೀರಾಮುಲು-ಸಾರಿಗೆ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ
- ವಿ.ಸೋಮಣ್ಣ- ವಸತಿ
- ಎಸ್.ಟಿ.ಸೋಮಶೇಖರ್-ಸಹಕಾರ
- ಬಿ.ಸಿ.ಪಾಟೀಲ್-ಕೃಷಿ
- ಬೈರತಿ ಬಸವರಾಜು- ನಗರಾಭಿವೃದ್ಧಿ
- ಡಾ.ಕೆ.ಸುಧಾಕರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ
- ಕೆ. ಗೋಪಾಲಯ್ಯ-ಅಬಕಾರಿ
- ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್ ಮತ್ತು ವಕ್ಫ್
- ಎಂಟಿಬಿ ನಾಗರಾಜ್- ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ
- ಕೆ.ಸಿ. ನಾರಾಯಣಗೌಡ- ರೇಷ್ಮೆ, ಕ್ರೀಡಾ ಇಲಾಖೆ
- ಬಿ.ಸಿ.ನಾಗೇಶ್- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
- ವಿ.ಸುನೀಲ್ ಕುಮಾರ್- ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ
- ಹಾಲಪ್ಪ ಆಚಾರ್- ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
- ಶಂಕರ್ ಬಿ.ಪಾಟೀಲ್- ಮುನೇನಕೊಪ್ಪ- ಕೈಮಗ್ಗ, ಜವಳಿ, ಸಕ್ಕರೆ
- ಮುನಿರತ್ನ- ತೋಟಗಾರಿಕೆ, ಯೋಜನೆ ಮತ್ತು ಸಾಂಸ್ಥಿಕ ಇಲಾಖೆ
- ಉಮೇಶ್ ಕತ್ತಿ- ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ
- ಎಸ್. ಅಂಗಾರ-ಮೀನುಗಾರಿಕೆ, ಬಂದರು
- ಜೆ.ಸಿ.ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ
- ಆರಗ ಜ್ಞಾನೇಂದ್ರ- ಗೃಹ ಇಲಾಖೆ
- ಸಿ.ಸಿ. ಪಾಟೀಲ್- ಲೋಕೋಪಯೋಗಿ
- ಆನಂದ್ ಸಿಂಗ್- ಪರಿಸರ ಮತ್ತು ಪ್ರವಾಸೋದ್ಯಮ
- ಕೋಟ ಶ್ರೀನಿವಾಸ್ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ
- ಪ್ರಭು ಚವ್ಹಾಣ್- ಪಶು ಸಂಗೋಪನೆ
- ಮರುಗೇಶ್ ನಿರಾಣಿ- ಬೃಹತ್ ಮತ್ತು ಮಧ್ಯಮ ಕೈಗಾರಿಕೆ
- ಅರಬೈಲು ಶಿವರಾಮ್ ಹೆಬ್ಬಾರ್- ಕಾರ್ಮಿಕ ಇಲಾಖೆ
- ಡಾ.ಸಿ.ಎನ್.ಅಶ್ವತ್ಥ್ ನಾರಾಯಣ- ಉನ್ನತ ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಕೌಶಲಾಭಿವೃದ್ಧಿ
ರಾಜ್ಯದಲ್ಲಿ ಡಿಸಿಎಂ ಹುದ್ದೆಗೆ ಕೊಕ್, ಸಂಪುಟದಲ್ಲಿದ್ದಾರೆ 29 ಜನ, ಯಾವ ಸಮುದಾಯದವರಿಗೆ ಎಷ್ಟು ಸ್ಥಾನ?