ಸುದ್ದಿ ಕಣಜ.ಕಾಂ | TALUK | CRIME
ಸಾಗರ: ತಾಲೂಕಿನ ಹೊನ್ನೇಸರ ಗ್ರಾಮದ ಶ್ರಮಜೀವಿ ಆಶ್ರಮ ಸಮೀಪ ನಾಯಿಗಳ ದಾಳಿಗೆ ಜಿಂಕೆ ಮೃತಪಟ್ಟಿದೆ.
READ | ಪಿಯುಸಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿ ನೀಟ್ ಪರೀಕ್ಷೆಗೆ ಭಯಪಟ್ಟು ಆತ್ಮಹತ್ಯೆ
ಆಶ್ರಮ ಪಕ್ಕದ ಜಮೀನಿಗೆ ಬಂದಿದ್ದ ಜಿಂಕೆಯನ್ನು ನಾಯಿಗಳು ಅಟ್ಟಿಸಿಕೊಂಡು ಬಂದಿವೆ. ಆ ವೇಳೆ, ಆಶ್ರಮದ ಸಿಬ್ಬಂದಿ ಕೂಗಿಕೊಂಡಿದ್ದಾರೆ. ನಾಯಿಗಳು ಜಿಂಕೆಯನ್ನು ಬಿಟ್ಟು ಓಡಿ ಹೋಗಿವೆ. ಆದರೆ, ದಾಳಿಗೆ ತುತ್ತಾಗಿದ್ದ ಜಿಂಕೆ ಮೃತಪಟ್ಟಿದೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.