ಸುದ್ದಿ ಕಣಜ.ಕಾಂ | TALUK | CRIME
ತೀರ್ಥಹಳ್ಳಿ: ಸಾಕು ನಾಯಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ತೂದೂರು ಗ್ರಾಮದಲ್ಲಿ ನಡೆದಿದೆ.
ಯಡೇಹಳ್ಳಿ ರಸ್ತೆಯಲ್ಲಿರುವ ಕೋಳಿ ಅಂಗಡಿಯ ಮಾಲೀಕನೇ ನಾಯಿಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ನಾಯಿಯ ಮಾಲೀಕ ದೂರಿನಲ್ಲಿ ತಿಳಿಸಿದ್ದಾನೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.