ಸುದ್ದಿ ಕಣಜ.ಕಾಂ | SAGARA | CRIME ಸಾಗರ: ರಸ್ತೆ ದಾಟುತಿದ್ದ ಎಮ್ಮೆಯೊಂದಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಎಮ್ಮೆ ಮೃತಪಟ್ಟಿದೆ.
ಸೊರಬ ರಸ್ತೆಯ ಮಡಸೂರು ಸಮೀಪ ಘಟನೆ ನಡೆದಿದೆ.
ಸೊರಬದಿಂದ ಸಾಗರಕ್ಕೆ ಬರುತ್ತಿದ್ದ ಬಸ್ ಮುಂಭಾಗಕ್ಕೆ ಸಿಲುಕಿ ಎಮ್ಮೆ ಮೃತಪಟ್ಟಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸಂಚಾರ ದಟ್ಟಣೆ ತಡೆಯುವ ಉದ್ದೇಶದಿಂದ ಶಿವಮೊಗ್ಗ ಪೊಲೀಸರು ಟ್ರಾಫಿಕ್ ನಿಯಮಗಳಲ್ಲಿ ಭಾರಿ ಬದಲಾವಣೆ ತರಲು ಮುಂದಾಗಿದ್ದು, ಹೊಸ ವರ್ಷಕ್ಕೆ 5 ರಸ್ತೆಗಳಲ್ಲಿ ಭಾರೀ ವಾಹನ ಸಂಚಾರದ ಮೇಲೆ […]
ಸುದ್ದಿ ಕಣಜ.ಕಾಂ | DISTRICT | JOB JUNCTION ಶಿವಮೊಗ್ಗ: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ ನಾಲ್ಕು ಶೀಘ್ರಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ […]
ಸುದ್ದಿ ಕಣಜ.ಕಾಂ | NATIONAL | JOB JUNCTION ಬೆಂಗಳೂರು: ಯುರೇನಿಯಂ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Uranium Corporation of India Limited) ನಲ್ಲಿ ಖಾಲಿ ಇರುವ ಉದ್ಯೋಗಗಳ ಭರ್ತಿಗೆ ಅಧಿಸೂಚನೆ […]