ಸುದ್ದಿ ಕಣಜ.ಕಾಂ | SAGARA | CRIME ಸಾಗರ: ರಸ್ತೆ ದಾಟುತಿದ್ದ ಎಮ್ಮೆಯೊಂದಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಎಮ್ಮೆ ಮೃತಪಟ್ಟಿದೆ.
ಸೊರಬ ರಸ್ತೆಯ ಮಡಸೂರು ಸಮೀಪ ಘಟನೆ ನಡೆದಿದೆ.
ಸೊರಬದಿಂದ ಸಾಗರಕ್ಕೆ ಬರುತ್ತಿದ್ದ ಬಸ್ ಮುಂಭಾಗಕ್ಕೆ ಸಿಲುಕಿ ಎಮ್ಮೆ ಮೃತಪಟ್ಟಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋಚಿಂಗ್ ಡಿಪೋ, ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಕಾಮಗಾರಿಗಳು ತ್ವರಿತವಾಗಿ ಆರಂಭಗೊಂಡು 2022ರ ಹೊತ್ತಿಗೆ ಪೂರ್ಣಗೊಳ್ಳಲಿವೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಘೋಷಿಸಿದರು. ಇದನ್ನೂ ಓದಿ । 2 […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023(Karnataka assembly election 2023)ರ ಸಂಬಂಧ ಮೇ 13 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ (counting) […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ರಂಜಾನ್ ಆಚರಣೆ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲನೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ಎಸ್.ವಟಾರೆ ಅವರು ಮನವಿ ಮಾಡಿದ್ದಾರೆ. ಇಲ್ಲಿದೆ […]