ಸುದ್ದಿ ಕಣಜ.ಕಾಂ | TALUK | CRIME
ಭದ್ರಾವತಿ: ತಾಲೂಕಿನ ಬಾರಂದೂರು ಸಮೀಪ ಟಾಟಾ ಸುಮೊ ಹಾಗೂ ಓಮ್ನಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದ್ದು, ಓಮ್ನಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಓಮ್ನಿ ವ್ಯಾನ್ ನಲ್ಲಿ ಮಂಜುನಾಥ್ ಹಾಗೂ ಅಫ್ಜಲ್ ಎಂಬುವವರು ಭದ್ರಾವತಿಯಿಂದ ತರೀಕೆರೆ ಕಡೆಗೆ ಹೋಗುತಿದ್ದರು. ಆಗ ಎದುರುಗಡೆಯಿಂದ ಬಂದ ಟಾಟಾ ಸುಮೋ ಓಮ್ನಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ.