ಸುದ್ದಿ ಕಣಜ.ಕಾಂ | DISTRICT | EDUCATION
ಶಿವಮೊಗ್ಗ: 2021ನೇ ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರ ಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.
ಆನ್ಲೈನ್ನಲ್ಲಿ ಗೋಣಿ ಚೀಲ ಖರೀದಿಸಲು ಹೋಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಶಿಕ್ಷಕ
ಪ್ರಾಥಮಿಕ ಶಾಲಾ ವಿಭಾಗ
ಶಿವಮೊಗ್ಗ ಅನುಪಿನಕಟ್ಟೆ ಕಿರಿಯ ಪ್ರಾಥಮಿಕ ಎಚ್.ಇ. ಮಾಲತಿ, ಭದ್ರಾವತಿ ಕಲ್ಲಿಹಾಳ್ ಕಿ.ಪ್ರಾ. ಮಾರ್ಗರೇಟ್ ಸುಶೀಲಾ, ಶಿಕಾರಿಪುರದ ಚಿಕ್ಕಮಾಗಡಿ ತಾಂಡ ಕಿ.ಪ್ರಾ. ಕುಮಾರ ನಾಯ್ಕ್, ಸೊರಬದ ತುಡಿನೀರು ಕಿ.ಪ್ರಾ. ಶಂಕರಪ್ಪ, ತೀರ್ಥಹಳ್ಳಿಯ ಕಲ್ಗುಡ್ಡ ಕಿ.ಪ್ರಾ. ಪೌಜಿಯಾ ಸರಾವತ್, ಹೊಸನಗರದ ಬಿಲ್ಪತ್ರೆ ಪುರಪ್ಪೆಮನೆ ಕಿ.ಪ್ರಾ. ಪ್ರಸನ್ನಕುಮಾರ್ ಹಾಗೂ ಸಾಗರದ ಹಕ್ರೆ ಕಿ.ಪ್ರಾ. ಕೃಷ್ಣಮೂರ್ತಿ ಎಂ.ಪಿ ಅವರುಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ವಿಶೇಷ ಶಿಕ್ಷಕ ಪ್ರಶಸ್ತಿ
ಶಿವಮೊಗ್ಗದ ಹಾಡೋನಹಳ್ಳಿ ಕಿ.ಪ್ರಾ. ರಂಗಮ್ಮ, ಕೇಂದ್ರ ಕಾರಾಗೃಹದ ಗೋಪಾಲಕೃಷ್ಣ.
ಹಿರಿಯ ಪ್ರಾಥಮಿಕ ಶಾಲಾ ವಿಭಾಗ
ತೀರ್ಥಹಳ್ಳಿ ತಾಲೂಕಿನ ವಟಗಾರು ಶಾಲೆಯ ವಿ.ಯಶೋದಾ, ಸಾಗರ ತಾಲೂಕಿನ ಈಳಿ ಶಾಲೆಯ ಸೀತಾಬಾಯಿ ಭಟ್, ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಶಾಲೆಯ ಅನಿತಾ ಮೇರಿ, ಹೊಸನಗರ ತಾಲೂಕಿನ ಆನೇಗದ್ದೆ ರಸ್ತೆ ಹುಂಚ ಶಾಲೆಯ ಕೆ.ಜಿ.ಅವಿನಾಶ್, ಶಿವಮೊಗ್ಗ ತಾಲೂಕಿನ ಆಲದಹಳ್ಳಿ ಶಾಲೆಯ ಎಚ್.ಬಿ.ಮಲ್ಲಪ್ಪ, ಸೊರಬ ತಾಲೂಕಿನ ಗುಡವಿ ಶಾಲೆಯ ರೆಜಿನಾಡಯಾಸ್ ಮತ್ತು ಶಿಕಾರಿಪುರ ತಾಲೂಕಿನ ಮುಡಬಸಿದ್ದಾಪುರ ಶಾಲೆಯ ಬಸವಣ್ಯಪ್ಪ.
ವಿಶೇಷ ಶಿಕ್ಷಕ ಪ್ರಶಸ್ತಿ
ಭದ್ರಾವತಿ ತಾಲೂಕಿನ ಕಲ್ಲಹಳ್ಳಿಯ ಹಿ.ಪ್ರಾ. ವಿರುಪಾಕ್ಷಯ್ಯ ಹಿರೇಮಠ, ಶಿಕಾರಿಪುರ ತಿಮಲಾಪುರ ಹಿ.ಪ್ರಾ. ನಾಗರಾಜಚಾರ್, ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಹಿ.ಪ್ರಾ. ಶಾಲೆಯ ಎಂ.ಸಫೂರ್ ಉನ್ನಿಸಾ, ಹೊಸಮನೆ ಹಿ.ಪ್ರಾ. ಎನ್.ಟಿ.ರವಿಕುಮಾರ್, ಸೊರಬದ ಚಿಕ್ಕಮಾಕೊಪ್ಪ ಹಿ.ಪ್ರಾ. ದಿವಾಕರ್ ಎನ್. ನಾಯಕ್, ಶಿಕಾರಿಪುರ ಬೇಗೂರು, ಹಿ.ಪ್ರಾ. ಜೆ.ಬಿ.ಗೀತಾ.
ಪ್ರೌಢ ಶಾಲಾ ವಿಭಾಗ
ಶಿಕಾರಿಪುರ ತಾಲೂಕು ಕಲ್ಮನೆ ಶಾಲೆಯ ಕರಿಬಸಪ್ಪ, ತೀರ್ಥಹಳ್ಳಿ ತಾಲೂಕಿನ ಕಮ್ಮರಡಿ ವಿಶ್ವತೀರ್ಥ ಶಾಲೆಯ ಎನ್.ಟಿ. ಸುರೇಶ್, ಭದ್ರಾವತಿ ತಾಲೂಕಿನ ಹೊಸಸಿದ್ದಾಪುರ ಶಾಲೆಯ ಆರ್.ಬಸವರಾಜ್, ಹೊಸನಗರ ತಾಲೂಕಿನ ಮಸಗಲ್ಲಿ ಬೀಮನಕೆರೆ ಶಾಲೆಯ ಮಂಜಪ್ಪ ಲಮಾಣಿ, ಶಿವಮೊಗ್ಗ ಪಿಳ್ಳಂಗೇರಿ ಪ್ರೌಢ ಶಾಲೆಯ ಸರೋಜಮ್ಮ, ಸೊರಬ ಪ್ರೌಢ ಶಾಲೆಯ ಎಂ.ವಿರೂಪಾಕ್ಷಪ್ಪ, ಸಾಗರ ಪ್ರೌ.ಶಾ. ದತ್ತಾತ್ರೇಯ ರಾಮ ಹೆಗಡೆ.
ವಿಶೇಷ ಶಿಕ್ಷಕ ಪ್ರಶಸ್ತಿ
ಸಾಗರ ತಾಲೂಕಿನ ಆನಂದಪುರ ಪ್ರೌಢ ಶಾಲೆಯ ಶಾಂತಕುಮಾರಿ, ಶಿವಮೊಗ್ಗ ತಾ. ಸೂಗೂರು ತುಂಗಾಭದ್ರಾ ಪ್ರೌ.ಶಾ. ಅಶೋಕ್ ವಾಲಿಕಾರ್.