ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ 20,000 ಉದ್ಯೋಗ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
READ | ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಲ್ಲಿ ಭರ್ಜರಿ ಉದ್ಯೋಗ ಅವಕಾಶ, ಪೂರ್ಣ ಮಾಹಿತಿಗಾಗಿ ಕ್ಲಿಕ್ಕಿಸಿ
ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಇನ್ನೂ ಹತ್ತು ದಿನಗಳೊಳಗೆ ಕೆ.ಕೆ.ಆರ್.ಡಿ.ಬಿ. ರಚಿಸಿ, ಕಾಯಂ ಕಾರ್ಯದರ್ಶಿ ನೇಮಿಸಲಾಗುವುದು ಹಾಗೂ ನೇಮಕಾತಿಗೆ ಒಪ್ಪಿಗೆ ನೀಡಲಾಗುವುದು ಎಂದರು.
ನೇಮಕಾತಿ ಸಂಬಂಧ ಹಣಕಾಸು ಇಲಾಖೆ ನಿರ್ಬಂಧ ತೆರವುಗೊಳಿಸಿ ಆಡಳಿತಾತ್ಮಕ ದೃಷ್ಟಿಯಿಂದ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗುವುದು ಎಂದರು.